ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…