ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…