Advertisement
ಮಾಹಿತಿ

ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಹುದ್ದೆ- ಅರ್ಜಿ ಆಹ್ವಾನ

Share

ಮಂಗಳೂರು :  ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ‍್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹಾಗೂ  ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.

ಫಂಡ್‌ರೇಜರ್ ಹುದ್ದೆಗೆ  ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com  ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು  ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago