ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…