ಮಂಗಳೂರು : ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ವತಿಯಿಂದ ಮುಡಿಪುನಲ್ಲಿ ಪ್ರಾರಂಭವಾಗಲಿರುವ ಉದ್ದೇಶಿತ ಕೌಶಲ್ಯ ಅಭಿವೃದ್ಧಿ ಕೇಂದ್ರದ ವಿವಿಧ ಹುದ್ದೆಗಳಿಗೆ ರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಹಾಗೂ ವಿದ್ಯಾರ್ಹತೆ ವಿವರ ಹೀಗಿದೆ :- ಪ್ರಾಂಶುಪಾಲರು ಹಾಗೂ ಯೋಜನಾ ಸಂಯೋಜಕರು ಹುದ್ದೆಗೆ, ಡಿಪ್ಲೋಮಾ/ಬಿ.ಎ ವಿದ್ಯಾರ್ಹತೆಯೊಂದಿಗೆ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.
ಎಂ.ಎಡ್.ಇ ಕೋಆರ್ಡಿನೇಟರ್ ಹುದ್ದೆಗೆ: ಎಂ.ಎಸ್.ಡಬ್ಲೂ ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಎಕೌಟೆಂಟ್ ಕಂ ಡಿ.ಇ.ಒ ಹುದ್ದೆಗೆ ಬಿ.ಕಾಂ. ವಿದ್ಯಾರ್ಹತೆಯೊಂದಿಗೆ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು.
ಫಂಡ್ರೇಜರ್ ಹುದ್ದೆಗೆ ಯಾವುದೇ ಸುಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 11
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ prajnacounsel@yahoo.com ಮತ್ತು ದೂರವಾಣಿ ಸಂಖ್ಯೆ: 0824-2432682 ಹಾಗೂ ನಿರ್ದೇಶಕರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್, ಪೋಸ್ಟ್ ಬಾಕ್ಸ್ ನಂಬರ್ 558 ಕಂಕನಾಡಿ, ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…