ಬೆಂಗಳೂರು: ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಹಿರೇಕೂರಿನಲ್ಲಿ ಬಿಸಿ ಪಾಟೀಲ್ , ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ , ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ , ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ, ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ, ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್’ಟಿ. ಸೋಮಶೇಖರ್ , ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಲ್ಲಿ ಬಿಜೆಪಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…