ಉಪಚುನಾವಣೆ- ಬಿಜೆಪಿ ಮುನ್ನಡೆ

December 9, 2019
10:23 AM

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

Advertisement

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group