ಉಪಚುನಾವಣೆ- ಬಿಜೆಪಿ ಮುನ್ನಡೆ

December 9, 2019
10:23 AM

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

Advertisement
Advertisement

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ
ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ
June 2, 2025
7:16 AM
by: ದ ರೂರಲ್ ಮಿರರ್.ಕಾಂ
ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group