ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.
ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)
ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)
ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…