Political mirror

ಉಪಚುನಾವಣೆ- ಬಿಜೆಪಿ ಮುನ್ನಡೆ

Share

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

20 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago