ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.
ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)
ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)
ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…