Advertisement
Political mirror

ಉಪಚುನಾವಣೆ- ಬಿಜೆಪಿ ಮುನ್ನಡೆ

Share

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

Advertisement
Advertisement

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago