ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.
ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)
ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)
ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…