Advertisement
Political mirror

ಉಪಚುನಾವಣೆ- ಬಿಜೆಪಿ ಮುನ್ನಡೆ

Share

ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.

ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)

ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)

ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago