ಬೆಂಗಳೂರು: ರಾಜ್ಯದ 15 ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಮತ್ತು ಪಕ್ಷೇತರ 1 ಕಡೆ ಮುನ್ನಡೆ ಸಾಧಿಸಿದೆ.
ಹೊಸಕೋಟೆ: ಶರತ್ ಬಚ್ಚೇಗೌಡ (ಪಕ್ಷೇತರ)
ಹುಣಸೂರು: ಎಚ್.ಪಿ ಮಂಜುನಾಥ್ (ಕಾಂ.)
ಶಿವಾಜಿನಗರ: ರಿಝ್ವಾನ್ ಅರ್ಷದ್ (ಕಾಂ)
ಯಶವಂತಪುರ: ಜವರಾಯಿಗೌಡ (ಜೆಡಿಎಸ್)
ಮಹಾಲಕ್ಷ್ಮಿ ಲೇಔಟ್: ಗೋಪಾಲಯ್ಯ (ಬಿಜೆಪಿ)
ಕೆ.ಆರ್.ಪುರ: ಬೈರತಿ ಬಸವರಾಜ್ (ಬಿಜೆಪಿ)
ಕೆ.ಆರ್.ಪೇಟೆ: ನಾರಾಯಣಗೌಡ (ಬಿಜೆಪಿ)
ಚಿಕ್ಕಬಳ್ಳಾಪುರ: ಡಾ.ಕೆ. ಸುಧಾಕರ್ (ಬಿಜೆಪಿ)
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ)
ರಾಣೆಬೆನ್ನೂರು: ಅರುಣ್ ಕುಮಾರ್ (ಬಿಜೆಪಿ)
ಹಿರೇಕೆರೂರು: ಬಿ.ಸಿ. ಪಾಟೀಲ್ (ಬಿಜೆಪಿ)
ಯಲ್ಲಾಪುರ: ಶಿವರಾಮ ಹೆಬ್ಬಾರ್ (ಬಿಜೆಪಿ)
ಗೋಕಾಕ್: ರಮೇಶ್ ಜಾರಕಿಹೊಳಿ (ಬಿಜೆಪಿ)
ಕಾಗವಾಡ: ಶ್ರೀಮಂತ ಪಾಟೀಲ್ (ಬಿಜೆಪಿ)
ಅಥಣಿ: ಮಹೇಶ್ ಕುಮಟಳ್ಳಿ (ಬಿಜೆಪಿ) ಮುನ್ನಡೆ ಸಾಧಿಸಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…