ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…