ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…