ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.