ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…