ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…