ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…