ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ.
‘ಸೋರ್ಸಸ್ ಆಂಡ್ ಸ್ಟ್ರಾಟಜೀಸ್ ಆಫ್ ಸ್ಟ್ರೆಸ್ ಮ್ಯಾನೇಜ್ ಮೆಂಟ್ ಎಮಂಗ್ ಮ್ಯಾರೀಡ್ ವಿಮೆನ್ ವರ್ಕಿಂಗ್ ಇನ್ ಫಾರ್ಮಲ್ ಸೆಕ್ಟರ್’ ಎನ್ನುವ ವಿಷಯದ ಬಗ್ಗೆ ಡಾ. ಸುಫಲಾ ಎಸ್. ಕೋಟ್ಯಾನ್ ಮಾರ್ಗದರ್ಶನದಲ್ಲಿ ಅವರು ಪ್ರಬಂಧ ಮಂಡಿಸಿದ್ದರು.
ಅವರು ಕಲಾವಿದ ಕೆ.ವಿ.ರಮಣ್ ಅವರ ಪತ್ನಿ ಹಾಗು ಸುಳ್ಯ ಕೇರ್ಪಳದ ನಿವೃತ್ತ ಶಿಕ್ಷಕ ಜಿ.ಶಂಕರನಾರಾಯಣ ಮತ್ತು ವಿಜಯಲಕ್ಷ್ಮಿ ಅವರ ಪುತ್ರಿ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…