ಕಡಬ: ಉಪ್ಪಿನಂಗಡಿಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡರ ಪುತ್ರ ದಯೇಶ್ ಮೃತಪಟ್ಟಿದ್ದಾರೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಉಪ್ಪಿನಂಗಡಿಯ ಸಿಟಿಲ್ಯಾಂಡ್ ಹೊಟೇಲ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…