ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…