Advertisement
ಸುದ್ದಿಗಳು

ಉಪ್ಪಿನಂಗಡಿ ತಲುಪಿದ ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ

Share

ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ  ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

Advertisement
Advertisement

ನೂತನ ಬ್ರಹ್ಮರಥ  ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ.  ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.

Advertisement

 

Advertisement

 

 

Advertisement

 

 

Advertisement

 

 

Advertisement

 

 

Advertisement

 

 

Advertisement

 

 

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

18 mins ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

33 mins ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

1 hour ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

3 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

4 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

5 hours ago