ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…