ಸುಳ್ಯ/ಉಪ್ಪಿನಂಗಡಿ: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ಮಂಗಳವಾರ ಸಂಜೆ ವೇಳೆ ಉಪ್ಪಿನಂಗಡಿ ತಲಪಿದೆ. ನೂತನ ಅ.2 ರಂದು ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ನೂತನ ಬ್ರಹ್ಮರಥ ಕುಕ್ಕೆ ಸುಬ್ರಹ್ಮಣ್ಯ ಪ್ರವೇಶದ ವೇಳೆ ಅದ್ದೂರಿ ಸ್ವಾಗತ ನೀಡಲು ಸಿದ್ಧತೆ ನಡೆಯುತ್ತಿದೆ. ಅದ್ದೂರಿಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ. ಬ್ರಹ್ಮರಥದ ಗೋಪುರ ಸ್ವಾಗತ ಕಂಬ, ಟ್ಯಾಬ್ಲೋ, ತಳಿರು ತೋರಣ, ಹೂ, ಗಳಿಂದ ರಸ್ತೆ ಶೃಂಗಾರ ಮಾಡಿ ವಿಜೃಂಭಣೆಯಿಂದ ಸ್ವಾಗತಿಸಲು ಸಿದ್ಧತೆ ನಡೆಯುತ್ತಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…