ಉಪ್ಪುಂದದಲ್ಲಿ ಅಡಿಕೆ ಕೌಶಲ್ಯ ಪಡೆ ಶಿಬಿರ

June 8, 2019
11:00 AM

ಉಡುಪಿ: ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಆಶ್ರಯದಲ್ಲಿ  ಕರಾವಳಿ ಜಿಲ್ಲೆಗಳ 5 ನೇಯ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಮೇಕೋಡು ದುರ್ಗಾ ಪರಮೇಶ್ವರಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಕ್ಯಾಂಪ್ಕೋ ಉಪಾದ್ಯಕ್ಷ ಶಂ.ನಾ ಖಂಡಿಗೆ ಉದ್ಘಾಟಿಸಿದರು.  ಉಡುಪಿ ಜಿಲ್ಲೆಯಲ್ಲಿ  ಮೊದಲ ಬಾರಿಗೆ ಶಿಬಿರ ಆಯೋಜನೆಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ  ಈಗಾಗಲೇ 4 ಶಿಬಿರ ನಡೆದಿದೆ. ಅನೇಕರು ಅಡಿಕೆ ಮರ ಏರುವ ತರಬೇತಿ ಪಡೆದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ
March 22, 2026
6:46 AM
by: ದ ರೂರಲ್ ಮಿರರ್.ಕಾಂ
ಏಷ್ಯಾ ರಬ್ಬರ್ ಬೆಲೆ ಕುಸಿತ – ರಬ್ಬರ್‌ ಇಳುವರಿ ಹಾಗೂ ಸರಬರಾಜು ಭೀತಿ ಕಡಿಮೆಯಾದ ಕಾರಣ ಮಾರುಕಟ್ಟೆ ಕುಸಿತ..!
March 22, 2026
6:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror