ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…