ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…