ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…