ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…