ಉಬರಡ್ಕ:ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣವನ್ನು ವೀರ ಯೋಧ ಶಿವಪ್ರಸಾದ್ ಪಾಲಡ್ಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಪಾನತ್ತೀಲ, ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷೆ ಶೈಲಜಾ ಶಂಕರ್, ಸದಸ್ಯರಾದ ಶಶಿಧರ ಕಂಬಳಿಮೂಲೆ, ದೇವಕಿ ಕುದ್ಪಾಜೆ, ಸುಶೀಲ ಮೂರ್ಜೆ, ಗೀತ ಕುತ್ತಮೊಟ್ಟೆ, ಮೋಹನಾಂಗಿ ಯಾವಟೆ, ಪಂಚಾಯತ್ ಕಾರ್ಯದರ್ಶಿ ವಿದ್ಯಾಧರ ಕೆ ಎನ್ ಮತ್ತು ಸಿಬ್ಬಂದಿಗಳು, ನರಸಿಂಹ ಶಾಸ್ತಾವು ದೇವಸ್ಥಾನ ಆಡಳಿತ ಸಮಿತಿ ಸದಸ್ಯರಾದ ಗಂಗಾಧರ ಕೆ, ಉಬರಡ್ಕ ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ, ಗ್ರಂಥಾಲಯ ಮೇಲ್ವಿಚಾರಕಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಪಂಚಾಯತ್ ವತಿಯಿಂದ ಯೋಧ ಶಿವಪ್ರಸಾದ್ ಮತ್ತು ಅವರ ಧರ್ಮಪತ್ನಿ ಚಂದ್ರಾವತಿ ಮಕ್ಕಳಾದ ಪ್ರಜತ್ ಮತ್ತು ಗ್ರಹಿತ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾಧರ ಕೆ ಎನ್ ಸ್ವಾಗತಿಸಿ, ಜನಾರ್ಧನ ಕೆ ಧನ್ಯವಾದಗಳನ್ನು ಸಲ್ಲಿಸಿದರು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…