Advertisement
ಕಾರ್ಯಕ್ರಮಗಳು

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

Share

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಯುವಕಮಂಡಲದ ಪೂರ್ವಧ್ಯಕ್ಷರಾದ ಶ್ಯಾಮ್ ಪಾನತ್ತಿಲರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿಯ ಗೌರವಧ್ಯಕ್ಷರಾಗಿ ಚಂದ್ರಶೇಖರ್ ಗೌಡ ಪಾನತ್ತಿಲ, ಗೌರವ ಕಾರ್ಯದರ್ಶಿಯಾಗಿ ಸೋಮಪ್ಪ ಗೌಡ ಪಾನತ್ತಿಲ, ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ಪ್ರಧಾನಕಾರ್ಯದರ್ಶಿ ಆನಂದ ಮೊಂಟಡ್ಕ, ಕೋಶಾಧಿಕಾರಿ ಮನೋಹರ ಕಾಚೇಲು, ಕಾರ್ಯಾಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷರು ಶ್ಯಾಮ್ ಪಾನತ್ತಿಲ, ಶಾರಧ ಡಿ ಶೆಟ್ಟಿ , ರಾಘವ ಬಿ ರಾವ್, ನವೀನ್ ರೈ, ಕಾರ್ಯದರ್ಶಿ ಗಳು ಹರಿಪ್ರಸಾದ್ ಪಾನತ್ತಿಲ, ಗಂಗಾಧರ ನಾಯರ್
ನಿರ್ದೇಶಕರು ಶಿವಾನಂದ ಪಾಪನಡ್ಕ , ಸದಾನಂದ ಕೊರಂಬಡ್ಕ, ಪ್ರಸಾಂತ್ ಉಬರಡ್ಕ, ಗಂಗಾಧರ್ ಬರ್ಜೆರಿ ಗುಂಡಿ, ಪ್ರಶಾಂತ್ ಪಾನತ್ತಿಲ, ದಿನೇಶ್ ಬೈತಡ್ಕ, ಶಶಿಧರ್ ನಾಯರ್, ದಿವಾಕರ್ ಸೆಟ್ಟಿಹಿತ್ಲು, ಉದಯಕುಮಾರ್ ಮಾಣಿಬೆಟ್ಟು, ರಾಜೇಶ್ ರೈ ಉಬರಡ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

ರಾಜೇಶ್ ಭಟ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸದಾನಂದ ಕೊರಂಬಡ್ಕ ನಿರೂಪಿಸಿದರು. ಆನಂದ ಮೊಂಟಡ್ಕ ಕೊನೆಯಲ್ಲಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

21 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

24 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago