ಕಾರ್ಯಕ್ರಮಗಳು

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಯುವಕಮಂಡಲದ ಪೂರ್ವಧ್ಯಕ್ಷರಾದ ಶ್ಯಾಮ್ ಪಾನತ್ತಿಲರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿಯ ಗೌರವಧ್ಯಕ್ಷರಾಗಿ ಚಂದ್ರಶೇಖರ್ ಗೌಡ ಪಾನತ್ತಿಲ, ಗೌರವ ಕಾರ್ಯದರ್ಶಿಯಾಗಿ ಸೋಮಪ್ಪ ಗೌಡ ಪಾನತ್ತಿಲ, ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ಪ್ರಧಾನಕಾರ್ಯದರ್ಶಿ ಆನಂದ ಮೊಂಟಡ್ಕ, ಕೋಶಾಧಿಕಾರಿ ಮನೋಹರ ಕಾಚೇಲು, ಕಾರ್ಯಾಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷರು ಶ್ಯಾಮ್ ಪಾನತ್ತಿಲ, ಶಾರಧ ಡಿ ಶೆಟ್ಟಿ , ರಾಘವ ಬಿ ರಾವ್, ನವೀನ್ ರೈ, ಕಾರ್ಯದರ್ಶಿ ಗಳು ಹರಿಪ್ರಸಾದ್ ಪಾನತ್ತಿಲ, ಗಂಗಾಧರ ನಾಯರ್
ನಿರ್ದೇಶಕರು ಶಿವಾನಂದ ಪಾಪನಡ್ಕ , ಸದಾನಂದ ಕೊರಂಬಡ್ಕ, ಪ್ರಸಾಂತ್ ಉಬರಡ್ಕ, ಗಂಗಾಧರ್ ಬರ್ಜೆರಿ ಗುಂಡಿ, ಪ್ರಶಾಂತ್ ಪಾನತ್ತಿಲ, ದಿನೇಶ್ ಬೈತಡ್ಕ, ಶಶಿಧರ್ ನಾಯರ್, ದಿವಾಕರ್ ಸೆಟ್ಟಿಹಿತ್ಲು, ಉದಯಕುಮಾರ್ ಮಾಣಿಬೆಟ್ಟು, ರಾಜೇಶ್ ರೈ ಉಬರಡ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

ರಾಜೇಶ್ ಭಟ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸದಾನಂದ ಕೊರಂಬಡ್ಕ ನಿರೂಪಿಸಿದರು. ಆನಂದ ಮೊಂಟಡ್ಕ ಕೊನೆಯಲ್ಲಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

16 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

19 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

22 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

23 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

23 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

23 hours ago