Advertisement
ಕಾರ್ಯಕ್ರಮಗಳು

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

Share

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಯುವಕಮಂಡಲದ ಪೂರ್ವಧ್ಯಕ್ಷರಾದ ಶ್ಯಾಮ್ ಪಾನತ್ತಿಲರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿಯ ಗೌರವಧ್ಯಕ್ಷರಾಗಿ ಚಂದ್ರಶೇಖರ್ ಗೌಡ ಪಾನತ್ತಿಲ, ಗೌರವ ಕಾರ್ಯದರ್ಶಿಯಾಗಿ ಸೋಮಪ್ಪ ಗೌಡ ಪಾನತ್ತಿಲ, ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ಪ್ರಧಾನಕಾರ್ಯದರ್ಶಿ ಆನಂದ ಮೊಂಟಡ್ಕ, ಕೋಶಾಧಿಕಾರಿ ಮನೋಹರ ಕಾಚೇಲು, ಕಾರ್ಯಾಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷರು ಶ್ಯಾಮ್ ಪಾನತ್ತಿಲ, ಶಾರಧ ಡಿ ಶೆಟ್ಟಿ , ರಾಘವ ಬಿ ರಾವ್, ನವೀನ್ ರೈ, ಕಾರ್ಯದರ್ಶಿ ಗಳು ಹರಿಪ್ರಸಾದ್ ಪಾನತ್ತಿಲ, ಗಂಗಾಧರ ನಾಯರ್
ನಿರ್ದೇಶಕರು ಶಿವಾನಂದ ಪಾಪನಡ್ಕ , ಸದಾನಂದ ಕೊರಂಬಡ್ಕ, ಪ್ರಸಾಂತ್ ಉಬರಡ್ಕ, ಗಂಗಾಧರ್ ಬರ್ಜೆರಿ ಗುಂಡಿ, ಪ್ರಶಾಂತ್ ಪಾನತ್ತಿಲ, ದಿನೇಶ್ ಬೈತಡ್ಕ, ಶಶಿಧರ್ ನಾಯರ್, ದಿವಾಕರ್ ಸೆಟ್ಟಿಹಿತ್ಲು, ಉದಯಕುಮಾರ್ ಮಾಣಿಬೆಟ್ಟು, ರಾಜೇಶ್ ರೈ ಉಬರಡ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

Advertisement

ರಾಜೇಶ್ ಭಟ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸದಾನಂದ ಕೊರಂಬಡ್ಕ ನಿರೂಪಿಸಿದರು. ಆನಂದ ಮೊಂಟಡ್ಕ ಕೊನೆಯಲ್ಲಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

4 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

4 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

4 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago