Advertisement
ಕಾರ್ಯಕ್ರಮಗಳು

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

Share

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಯುವಕಮಂಡಲದ ಪೂರ್ವಧ್ಯಕ್ಷರಾದ ಶ್ಯಾಮ್ ಪಾನತ್ತಿಲರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿಯ ಗೌರವಧ್ಯಕ್ಷರಾಗಿ ಚಂದ್ರಶೇಖರ್ ಗೌಡ ಪಾನತ್ತಿಲ, ಗೌರವ ಕಾರ್ಯದರ್ಶಿಯಾಗಿ ಸೋಮಪ್ಪ ಗೌಡ ಪಾನತ್ತಿಲ, ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ಪ್ರಧಾನಕಾರ್ಯದರ್ಶಿ ಆನಂದ ಮೊಂಟಡ್ಕ, ಕೋಶಾಧಿಕಾರಿ ಮನೋಹರ ಕಾಚೇಲು, ಕಾರ್ಯಾಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷರು ಶ್ಯಾಮ್ ಪಾನತ್ತಿಲ, ಶಾರಧ ಡಿ ಶೆಟ್ಟಿ , ರಾಘವ ಬಿ ರಾವ್, ನವೀನ್ ರೈ, ಕಾರ್ಯದರ್ಶಿ ಗಳು ಹರಿಪ್ರಸಾದ್ ಪಾನತ್ತಿಲ, ಗಂಗಾಧರ ನಾಯರ್
ನಿರ್ದೇಶಕರು ಶಿವಾನಂದ ಪಾಪನಡ್ಕ , ಸದಾನಂದ ಕೊರಂಬಡ್ಕ, ಪ್ರಸಾಂತ್ ಉಬರಡ್ಕ, ಗಂಗಾಧರ್ ಬರ್ಜೆರಿ ಗುಂಡಿ, ಪ್ರಶಾಂತ್ ಪಾನತ್ತಿಲ, ದಿನೇಶ್ ಬೈತಡ್ಕ, ಶಶಿಧರ್ ನಾಯರ್, ದಿವಾಕರ್ ಸೆಟ್ಟಿಹಿತ್ಲು, ಉದಯಕುಮಾರ್ ಮಾಣಿಬೆಟ್ಟು, ರಾಜೇಶ್ ರೈ ಉಬರಡ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

ರಾಜೇಶ್ ಭಟ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸದಾನಂದ ಕೊರಂಬಡ್ಕ ನಿರೂಪಿಸಿದರು. ಆನಂದ ಮೊಂಟಡ್ಕ ಕೊನೆಯಲ್ಲಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

13 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

16 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

17 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

18 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago