Advertisement
ಕಾರ್ಯಕ್ರಮಗಳು

ಉಬರಡ್ಕ ಯುವಕಮಂಡಲಕ್ಕೆ 50ರ ಸಂಭ್ರಮ

Share

ಸುಳ್ಯ : ತಾಲೂಕಿನ ಪ್ರಥಮ ನೋಂದಾಯಿತ ಯುವಕ ಮಂಡಲವಾಗಿದ್ದು ಸುವರ್ಣ ಮಹೋತ್ಸವದ ಸಂಭ್ರಮದ ಪೂರ್ವಭಾವಿ ಸಭೆಯು ಯುವಕ ಮಂಡಲದ ಅಧ್ಯಕ್ಷರಾದ ವಿಜಯಕುಮಾರ್ ಉಬರಡ್ಕರವರ ಅಧ್ಯಕ್ಷತೆಯಲ್ಲಿ ಡಿ. 8ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಪಾನತ್ತಿಲ, ಯುವಕಮಂಡಲದ ಪೂರ್ವಧ್ಯಕ್ಷರಾದ ಶ್ಯಾಮ್ ಪಾನತ್ತಿಲರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯನ್ನು ರಚಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿಯ ಗೌರವಧ್ಯಕ್ಷರಾಗಿ ಚಂದ್ರಶೇಖರ್ ಗೌಡ ಪಾನತ್ತಿಲ, ಗೌರವ ಕಾರ್ಯದರ್ಶಿಯಾಗಿ ಸೋಮಪ್ಪ ಗೌಡ ಪಾನತ್ತಿಲ, ಅಧ್ಯಕ್ಷ ರಾಜೇಶ್ ಭಟ್ ನೆಕ್ಕಿಲ, ಪ್ರಧಾನಕಾರ್ಯದರ್ಶಿ ಆನಂದ ಮೊಂಟಡ್ಕ, ಕೋಶಾಧಿಕಾರಿ ಮನೋಹರ ಕಾಚೇಲು, ಕಾರ್ಯಾಧ್ಯಕ್ಷ ಹರೀಶ್ ಉಬರಡ್ಕ, ಉಪಾಧ್ಯಕ್ಷರು ಶ್ಯಾಮ್ ಪಾನತ್ತಿಲ, ಶಾರಧ ಡಿ ಶೆಟ್ಟಿ , ರಾಘವ ಬಿ ರಾವ್, ನವೀನ್ ರೈ, ಕಾರ್ಯದರ್ಶಿ ಗಳು ಹರಿಪ್ರಸಾದ್ ಪಾನತ್ತಿಲ, ಗಂಗಾಧರ ನಾಯರ್
ನಿರ್ದೇಶಕರು ಶಿವಾನಂದ ಪಾಪನಡ್ಕ , ಸದಾನಂದ ಕೊರಂಬಡ್ಕ, ಪ್ರಸಾಂತ್ ಉಬರಡ್ಕ, ಗಂಗಾಧರ್ ಬರ್ಜೆರಿ ಗುಂಡಿ, ಪ್ರಶಾಂತ್ ಪಾನತ್ತಿಲ, ದಿನೇಶ್ ಬೈತಡ್ಕ, ಶಶಿಧರ್ ನಾಯರ್, ದಿವಾಕರ್ ಸೆಟ್ಟಿಹಿತ್ಲು, ಉದಯಕುಮಾರ್ ಮಾಣಿಬೆಟ್ಟು, ರಾಜೇಶ್ ರೈ ಉಬರಡ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

Advertisement

ರಾಜೇಶ್ ಭಟ್ ಸ್ವಾಗತಿಸಿದ ಕಾರ್ಯಕ್ರಮವನ್ನು ಸದಾನಂದ ಕೊರಂಬಡ್ಕ ನಿರೂಪಿಸಿದರು. ಆನಂದ ಮೊಂಟಡ್ಕ ಕೊನೆಯಲ್ಲಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

19 mins ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

33 mins ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

3 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

9 hours ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

11 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

12 hours ago