ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490