ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.