ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…