ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…