ಮಡಿಕೇರಿ :ಉಪವಲಯ ಅರಣ್ಯಾಧಿಕಾರಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ತೋಟವೊಂದರಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಲು ಕುಶಾಲನಗರದ ಆನೆಕಾಡು ಉಪವಲಯದ ಅರಣ್ಯಾಧಿಕಾರಿ ಕನ್ನಂಡ ರಂಜನ್ ಅವರು ಮುಂದಾದರು. ಈ ಸಂದರ್ಭ ದಿಢೀರ್ ಆಗಿ ಚಿರತೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿ ರಂಜನ್ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಬೆಳ್ಳಂಬೆಳಗ್ಗೆ ಚಿರತೆ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕವನ್ನು ಮೂಡಿಸಿದ್ದು, ಅರಣ್ಯಾಧಿಕಾರಿಗಳು ಅಗತ್ಯ ಕ್ರಮಕೈಗೊಂಡಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…