ಸುಳ್ಯ: ಅರಂತೋಡು ಉಳುವಾರು ಕುಟುಂಬಸ್ಥರ ಅಶ್ರಯದಲ್ಲಿ ಅಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯದ ಉದ್ಘಾಟನೆ ಸಮಾರಂಭ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಯು.ಸಿ.ಉಳುವಾರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆ.ಸ್ಮಾ.ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಯು.ಆರ್ ಅಣ್ಣಯ್ಯ ಉಳುವಾರು, ಐವರ್ನಾಡು ಗ್ರಾಮ ಪಂಚಾಯತ್ ಪಿ.ಡಿ.ಓ. ಶೇಖರ್ .ಯು.ಡಿ.ಉಳುವಾರು, ಯು.ಕೆ.ಕುಸುಮಾಧರ ಉಳುವಾರು ಕುಲ್ಚಾರ್, ಯು.ಎಸ್ .ಲೋಕೇಶ್ ಸಣ್ಣಮನೆ ಉಳುವಾರು, ಪಂದ್ಯಾಟದ ಸಂಘಟಕರಾದ ಪವನ್ ಯು.ಎಸ್, ಮೋಕ್ಷಿತ್ ಯು.ಕೆ., ಮುರಳಿ ಯು.ಎಸ್ , ಯತೀಶ ಯು.ಕೆ. ಮುಂತಾದವರು ಉಪಸ್ಥಿತರಿದ್ದರು. ನೆ.ಸ್ಮಾ.ಪ.ಪೂ.ಕಾಲೇಜು ಅಧ್ಯಾಪಕರಾದ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…