ಸುಳ್ಯ: ಅರಂತೋಡು ಉಳುವಾರು ಕುಟುಂಬಸ್ಥರ ಅಶ್ರಯದಲ್ಲಿ ಅಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯದ ಉದ್ಘಾಟನೆ ಸಮಾರಂಭ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಯು.ಸಿ.ಉಳುವಾರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆ.ಸ್ಮಾ.ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಯು.ಆರ್ ಅಣ್ಣಯ್ಯ ಉಳುವಾರು, ಐವರ್ನಾಡು ಗ್ರಾಮ ಪಂಚಾಯತ್ ಪಿ.ಡಿ.ಓ. ಶೇಖರ್ .ಯು.ಡಿ.ಉಳುವಾರು, ಯು.ಕೆ.ಕುಸುಮಾಧರ ಉಳುವಾರು ಕುಲ್ಚಾರ್, ಯು.ಎಸ್ .ಲೋಕೇಶ್ ಸಣ್ಣಮನೆ ಉಳುವಾರು, ಪಂದ್ಯಾಟದ ಸಂಘಟಕರಾದ ಪವನ್ ಯು.ಎಸ್, ಮೋಕ್ಷಿತ್ ಯು.ಕೆ., ಮುರಳಿ ಯು.ಎಸ್ , ಯತೀಶ ಯು.ಕೆ. ಮುಂತಾದವರು ಉಪಸ್ಥಿತರಿದ್ದರು. ನೆ.ಸ್ಮಾ.ಪ.ಪೂ.ಕಾಲೇಜು ಅಧ್ಯಾಪಕರಾದ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…