ಸುಳ್ಯ: ಅರಂತೋಡು ಉಳುವಾರು ಕುಟುಂಬಸ್ಥರ ಅಶ್ರಯದಲ್ಲಿ ಅಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯದ ಉದ್ಘಾಟನೆ ಸಮಾರಂಭ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಯು.ಸಿ.ಉಳುವಾರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆ.ಸ್ಮಾ.ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಯು.ಆರ್ ಅಣ್ಣಯ್ಯ ಉಳುವಾರು, ಐವರ್ನಾಡು ಗ್ರಾಮ ಪಂಚಾಯತ್ ಪಿ.ಡಿ.ಓ. ಶೇಖರ್ .ಯು.ಡಿ.ಉಳುವಾರು, ಯು.ಕೆ.ಕುಸುಮಾಧರ ಉಳುವಾರು ಕುಲ್ಚಾರ್, ಯು.ಎಸ್ .ಲೋಕೇಶ್ ಸಣ್ಣಮನೆ ಉಳುವಾರು, ಪಂದ್ಯಾಟದ ಸಂಘಟಕರಾದ ಪವನ್ ಯು.ಎಸ್, ಮೋಕ್ಷಿತ್ ಯು.ಕೆ., ಮುರಳಿ ಯು.ಎಸ್ , ಯತೀಶ ಯು.ಕೆ. ಮುಂತಾದವರು ಉಪಸ್ಥಿತರಿದ್ದರು. ನೆ.ಸ್ಮಾ.ಪ.ಪೂ.ಕಾಲೇಜು ಅಧ್ಯಾಪಕರಾದ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…