ಸುಳ್ಯ: ಅರಂತೋಡು ಉಳುವಾರು ಕುಟುಂಬಸ್ಥರ ಅಶ್ರಯದಲ್ಲಿ ಅಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯದ ಉದ್ಘಾಟನೆ ಸಮಾರಂಭ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಯು.ಸಿ.ಉಳುವಾರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆ.ಸ್ಮಾ.ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಯು.ಆರ್ ಅಣ್ಣಯ್ಯ ಉಳುವಾರು, ಐವರ್ನಾಡು ಗ್ರಾಮ ಪಂಚಾಯತ್ ಪಿ.ಡಿ.ಓ. ಶೇಖರ್ .ಯು.ಡಿ.ಉಳುವಾರು, ಯು.ಕೆ.ಕುಸುಮಾಧರ ಉಳುವಾರು ಕುಲ್ಚಾರ್, ಯು.ಎಸ್ .ಲೋಕೇಶ್ ಸಣ್ಣಮನೆ ಉಳುವಾರು, ಪಂದ್ಯಾಟದ ಸಂಘಟಕರಾದ ಪವನ್ ಯು.ಎಸ್, ಮೋಕ್ಷಿತ್ ಯು.ಕೆ., ಮುರಳಿ ಯು.ಎಸ್ , ಯತೀಶ ಯು.ಕೆ. ಮುಂತಾದವರು ಉಪಸ್ಥಿತರಿದ್ದರು. ನೆ.ಸ್ಮಾ.ಪ.ಪೂ.ಕಾಲೇಜು ಅಧ್ಯಾಪಕರಾದ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…