ಸುಳ್ಯ: ಅರಂತೋಡು ಉಳುವಾರು ಕುಟುಂಬಸ್ಥರ ಅಶ್ರಯದಲ್ಲಿ ಅಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯದ ಉದ್ಘಾಟನೆ ಸಮಾರಂಭ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನ.11ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಯು.ಸಿ.ಉಳುವಾರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆ.ಸ್ಮಾ.ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಯು.ಆರ್ ಅಣ್ಣಯ್ಯ ಉಳುವಾರು, ಐವರ್ನಾಡು ಗ್ರಾಮ ಪಂಚಾಯತ್ ಪಿ.ಡಿ.ಓ. ಶೇಖರ್ .ಯು.ಡಿ.ಉಳುವಾರು, ಯು.ಕೆ.ಕುಸುಮಾಧರ ಉಳುವಾರು ಕುಲ್ಚಾರ್, ಯು.ಎಸ್ .ಲೋಕೇಶ್ ಸಣ್ಣಮನೆ ಉಳುವಾರು, ಪಂದ್ಯಾಟದ ಸಂಘಟಕರಾದ ಪವನ್ ಯು.ಎಸ್, ಮೋಕ್ಷಿತ್ ಯು.ಕೆ., ಮುರಳಿ ಯು.ಎಸ್ , ಯತೀಶ ಯು.ಕೆ. ಮುಂತಾದವರು ಉಪಸ್ಥಿತರಿದ್ದರು. ನೆ.ಸ್ಮಾ.ಪ.ಪೂ.ಕಾಲೇಜು ಅಧ್ಯಾಪಕರಾದ ಕಿಶೋರ್ ಕುಮಾರ್ ಕಿರ್ಲಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…