ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…