ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…